ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಷಯಗಳು

Advertisement

ಬೆಳ್ತಂಗಡಿ, ಆ. 21 : ಧ್ವನಿ ನ್ಯೂಸ್ ನ ಸಮಸ್ತ ವೀಕ್ಷಕರಿಗೆ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಷಯಗಳು

Advertisement

ವರಮಹಾಲಕ್ಷ್ಮೀ ಹಬ್ಬವು ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಶ್ರಾವಣ ಮಾಸದ ಹುಣ್ಣಿಮೆಗೆ ಮುನ್ನ ಬರುವ ಶುಕ್ರವಾರದಂದು ಇದನ್ನು ಆಚರಿಸಲಾಗುತ್ತದೆ. ದೇವಿಯನ್ನು ಅಷ್ಟಲಕ್ಷ್ಮಿ ಸ್ವರೂಪಳಾಗಿ ಪೂಜಿಸಿ ಧನ, ಧಾನ್ಯ ಮತ್ತು ಸಮೃದ್ಧಿಯನ್ನು ಕೋರಿ ಈ ವ್ರತವನ್ನು ಆಚರಿಸಲಾಗುತ್ತದೆ. ಹೆಚ್ಚಾಗಿ ಮುತ್ತೈದೆಯರು (ಮಹಿಳೆಯರು) ತಮ್ಮ ಕುಟುಂಬದ ಆರೋಗ್ಯ ಮತ್ತು ಶ್ರೇಯಸ್ಸಿಗಾಗಿ ಈ ಪೂಜೆಯನ್ನು ಕೈಗೊಳ್ಳುತ್ತಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ