ಮಲವಂತಿಗೆ : ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ರಸ್ತೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಮಲವಂತಿಗೆ, ಫೆ. 16 : ರೂ.4.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌.

Advertisement

ಈ ಸಂದರ್ಭದಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ, ಗ್ರಾಮ ಪಂಚಾಯತ್ ಸದಸ್ಯರುಗಳು, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.