ಉಡುಪಿ : ಶ್ರೀ ಕೃಷ್ಣ ಭೇಟಿ ನೀಡಿ ದೇವರ ದರ್ಶನ ಪಡೆದ ಪ್ರಧಾನಿ ಮೋದಿ

ಉಡುಪಿ : ಉಡುಪಿ ಶ್ರೀ ಕೃಷ್ಣ ನಗರಿಯಲ್ಲಿ ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ದೊರಕಿದೆ. ರೋಡ್ ಶೋ ಬಳಿಕ ನೇರವಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನರೇಂದ್ರ ಮೋದಿಯವರು ದೇವರ ದರ್ಶನ ಪಡೆದರು.

Advertisement

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನಕನ ಕಿಂಡಿಯ ಮುಖೇನ ಭಗವಾನ್ ಶ್ರೀ ಕೃಷ್ಣನ ದರ್ಶನವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಠದ ಶ್ರೀಗಳು ಹಾಗೂ ಅರ್ಚಕ ವೃಂದದವರು ಸಾಥ್ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.