ಉಡುಪಿ : ಕೃಷ್ಣ ನಗರಿಯಲ್ಲಿ “ನವಿಲ ಗರಿಯ ಪೇಟ” ತೊಟ್ಟು ಕಂಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ : ಜಗದೊಡೆಯ ಶ್ರೀ ಕೃಷ್ಣನ ದರ್ಶನ ಪಡೆದ ನರೇಂದ್ರ ಮೋದಿಯವರು ಸಮಾರಂಭದ ವೇದಿಕೆಗೆ ಆಗಮಿಸಿದ್ದಾರೆ. ಶ್ರೀ ಕೃಷ್ಣನ ಊರಾಗಿರುವ ಉಡುಪಿಯಲ್ಲಿ, ಸಮಾರಂಭದಲ್ಲಿ ನರೇಂದ್ರ ಮೋದಿಯವರಿಗೆ ನವಿಲಗರಿಯನ್ನು ಹೊಂದಿರುವ ಭವ್ಯವಾದ ಪೇಟವನ್ನು ತೊಡಿಸಿ, ವಿಶೇಷವಾಗಿ ಗೌರವಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮಾ. 4ರಿಂದ ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ – ಹರೀಶ್ ಪೂಂಜಾ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

⚠️ Contents are protected on this website.