ಉಡುಪಿ : ಕೃಷ್ಣ ನಗರಿಯಲ್ಲಿ “ನವಿಲ ಗರಿಯ ಪೇಟ” ತೊಟ್ಟು ಕಂಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ : ಜಗದೊಡೆಯ ಶ್ರೀ ಕೃಷ್ಣನ ದರ್ಶನ ಪಡೆದ ನರೇಂದ್ರ ಮೋದಿಯವರು ಸಮಾರಂಭದ ವೇದಿಕೆಗೆ ಆಗಮಿಸಿದ್ದಾರೆ. ಶ್ರೀ ಕೃಷ್ಣನ ಊರಾಗಿರುವ ಉಡುಪಿಯಲ್ಲಿ, ಸಮಾರಂಭದಲ್ಲಿ ನರೇಂದ್ರ ಮೋದಿಯವರಿಗೆ ನವಿಲಗರಿಯನ್ನು ಹೊಂದಿರುವ ಭವ್ಯವಾದ ಪೇಟವನ್ನು ತೊಡಿಸಿ, ವಿಶೇಷವಾಗಿ ಗೌರವಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.