ಉಡುಪಿ : ಕೃಷ್ಣ ನಗರಿಯಲ್ಲಿ “ನವಿಲ ಗರಿಯ ಪೇಟ” ತೊಟ್ಟು ಕಂಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ : ಜಗದೊಡೆಯ ಶ್ರೀ ಕೃಷ್ಣನ ದರ್ಶನ ಪಡೆದ ನರೇಂದ್ರ ಮೋದಿಯವರು ಸಮಾರಂಭದ ವೇದಿಕೆಗೆ ಆಗಮಿಸಿದ್ದಾರೆ. ಶ್ರೀ ಕೃಷ್ಣನ ಊರಾಗಿರುವ ಉಡುಪಿಯಲ್ಲಿ, ಸಮಾರಂಭದಲ್ಲಿ ನರೇಂದ್ರ ಮೋದಿಯವರಿಗೆ ನವಿಲಗರಿಯನ್ನು ಹೊಂದಿರುವ ಭವ್ಯವಾದ ಪೇಟವನ್ನು ತೊಡಿಸಿ, ವಿಶೇಷವಾಗಿ ಗೌರವಿಸಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.