ಸವಣಾಲು : ಶ್ರೀ ಪಿಲಿಚಾಮುಂಡಿ ಮತ್ತು ಕೊಡಮಣಿತ್ತಾಯ ದೈವ ಕ್ಷೇತ್ರದಲ್ಲಿ ತೀರ್ಥ ಬಾವಿಯ ಮೂಹೂರ್ತ

ಸವಣಾಲು, ಜ. 16 : ಮಂಜದಬೆಟ್ಟು ಪಿಲ್ಚಂಡಿ ಗುಡ್ಡೆಯ ಶ್ರೀ ಪಿಲಿಚಾಮುಂಡಿ ಮತ್ತು ಕೊಡಮಣಿತ್ತಾಯ ದೈವ ಕ್ಷೇತ್ರದಲ್ಲಿ ತೀರ್ಥ ಬಾವಿಯ ಮೂಹೂರ್ತವು ಜ. 16ರ ಶುಕ್ರವಾರದಂದು ಬೆಳಗ್ಗೆ 9 ಪಿಲ್ಟಂಡಿ ಗುಡ್ಡೆ, ಮಂಜದಬೆಟ್ಟು ಇಲ್ಲಿ ನೆರವೇರಿತು.

Advertisement


ಪೂಜಾ ವಿಧಿವಿಧಾನಗಳನ್ನು ಗ್ರಾಮದ ಅಸ್ರನ್ನರಾದ ಗುತ್ತಿನಬೈಲು ವೇದಮೂರ್ತಿ ಶ್ರೀ ವಿಷ್ಣು ಮೂರ್ತಿ ಭಟ್ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗುತ್ತು ಬರ್ಕೆ ಹಾಗೂ ಜಾತ್ರಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕೊಡುಗೈ ದಾನಿ ಮುಂಬೈ ಉದ್ಯಮಿ ದಿ. ಭೋಜ ಶೆಟ್ಟಿ ಅವರ ಪತ್ನಿ ಶ್ರೀಮತಿ ವಸಂತಿ ಬಿ ಶೆಟ್ಟಿ ತುಂಗಾ ಹಾಸ್ಪಿಟಲ್ ಮುಂಬೈ ಇವರು ಹಾಗೂ ಊರವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.