ಕುಪ್ಪೆಟ್ಟಿ : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುದ ಲೋಕಾರ್ಪಣೆಗೆ ಆಗಮಿಸಿದ ಮೈಸೂರ್ ರಾಜರಿಗೆ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

ಕುಪ್ಪೆಟ್ಟಿ ಡಿ.08 : ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುದ ಲೋಕಾರ್ಪಣೆಗೊಳಿಸಲು ಆಗಮಿಸಿದ ಮೈಸೂರು ಸಂಸ್ಥಾನ ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭವ್ಯ ಮೆರವಣಿಗೆಯಲ್ಲಿ ಮಂದಿರಕ್ಕೆ ಕರೆತರಲಾಯಿತು.

Advertisement



ಕಲ್ಲೇರಿ ಮಹಾದ್ವಾರದಿಂದ ಜಿಲ್ಲೆಯ ವಿವಿಧ, ಪ್ರತಿಷ್ಠಿತ ಕಲಾ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಪಿಲಿನಲಿಕೆ, ಕೌಡಲ ತೈಯ್ಯಂ, ಟ್ಯಾಬ್ಲೋ, ಚೆಂಡೆ, ವಾಲಗ, ಕೊಂಬು ಹಾಗೂ ಭಜನಾ ತಂಡಗಳೊಂದಿಗೆ ಯತಿವರ್ಯರೊಂದಿಗೆ ಮಂತ್ರಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ವೈಭವದ ಮೆರವಣಿಗೆ ನಡೆಯಿತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.