ಬಂದಾರು : ನಾಗಶ್ರೀ ಗೆಳೆಯರ ಬಳಗ ವಾರ್ಷಿಕೋತ್ಸವ ಆಟೋಟ ಸ್ಪರ್ಧೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ

ಬಂದಾರು, ಜ. 05 : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ನಡೆಸಲಾಯಿತು. ಈ ಸಂದರ್ಭ ಶಾಸಕರಾದ ಹರೀಶ್ ಪೂಂಜಾರವರು ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

Advertisement

ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.