ಪಡಂಗಡಿ : ಕರುವೊಂದನ್ನು ತಿಂದು ಹಾಕಿದ ಚಿರತೆ – ಗ್ರಾಮಸ್ಥರಲ್ಲಿ ಆತಂಕ

ಪಡಂಗಡಿ, ಡಿ.11 : ಚಿರತೆಯೊಂದು ದಾಳಿ ಮಾಡಿ ಕರುವನ್ನು ತಿಂದು ಹಾಕಿದ ಘಟನೆ ಪಡಂಗಡಿಯ ದೇಜಪ್ಪ ಎಂಬವರ ಮನೆಯಲ್ಲಿ ನಡೆದಿದೆ. ಚಿರತೆಯು ಕರುವಿನ ಹೊಟ್ಟೆಯ ಭಾಗವನ್ನು ಸಂಪೂರ್ಣವಾಗಿ ತಿಂದು ಹಾಕಿದೆ.

Advertisement

ಫಾರೆಸ್ಟ್ ಇಲಾಖೆ ಮತ್ತು ಪಶು ವೈದ್ಯಾಧಿಕಾರಿಗಳು ಭೇಟಿ ಕೊಟ್ಟು ಪೋಸ್ಟ್ ಮಾರ್ಟಂ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಚಿರತೆಯನ್ನು ಆದಷ್ಟು ಶೀಘ್ರವಾಗಿ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.