ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕರಿಣಿ ಸದಸ್ಯರಾಗಿ ಮೂಡುಬಿದಿರೆ ಪತ್ರಕರ್ತ ಹರೀಶ್ ಅದೂರು ಆಯ್ಕೆ

ಮೂಡುಬಿದಿರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲೆ, ಪದಾಧಿಕಾರಿಗಳ ಮತ್ತು ಕಾರ್ಯಕರಿಣಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಮೂಡುಬಿದಿರೆ ಪ್ರೆಸ್ಕ್ಲಬ್ ಉಪಾಧ್ಯಕ್ಷ, ಹೊಸದಿಗಂತ ವರದಿಗಾರರಾದ ಹರೀಶ್ ಕೆ.ಅದೂರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement

ಭಾನುವಾರ ವಾರ್ತಾ ಇಲಾಖೆಯಲ್ಲಿ ನಡೆದ ಚುನಾವಣೆಯಲ್ಲಿ ಅವರು 152 ಮತಗಳನ್ನುಗಳಿಸಿ ಗೆದ್ದಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.