ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕರಿಣಿ ಸದಸ್ಯರಾಗಿ ಮೂಡುಬಿದಿರೆ ಪತ್ರಕರ್ತ ಹರೀಶ್ ಅದೂರು ಆಯ್ಕೆ

ಮೂಡುಬಿದಿರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲೆ, ಪದಾಧಿಕಾರಿಗಳ ಮತ್ತು ಕಾರ್ಯಕರಿಣಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಮೂಡುಬಿದಿರೆ ಪ್ರೆಸ್ಕ್ಲಬ್ ಉಪಾಧ್ಯಕ್ಷ, ಹೊಸದಿಗಂತ ವರದಿಗಾರರಾದ ಹರೀಶ್ ಕೆ.ಅದೂರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement

ಭಾನುವಾರ ವಾರ್ತಾ ಇಲಾಖೆಯಲ್ಲಿ ನಡೆದ ಚುನಾವಣೆಯಲ್ಲಿ ಅವರು 152 ಮತಗಳನ್ನುಗಳಿಸಿ ಗೆದ್ದಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.