ಬೆಳ್ತಂಗಡಿ  : ಸರಕಾರಿ ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯರಿಗೆ ಗಾಯ – ಆಸ್ಪತ್ರೆಗೆ ಭೇಟಿ ನೀಡಿ, ಅರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ, ಏ. 01: ತಾಲೂಕಿನ ರೇಷ್ಮೆರೋಡ್‌ ಬಳಿ ಚಲಿಸುತ್ತಿದ್ದ ಮಾ.31ರ ಬೆಳಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಶಾಸಕ ಹರೀಶ್ ಪೂಂಜ ವಿಚಾರಿಸಿದರು.

Advertisement

ಉಜಿರೆಯ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿನಿಯನ್ನು ಮಾತನಾಡಿಸಿ, ಘಟನೆಯ ಬಗ್ಗೆ ವಿವರಣೆ ಪಡೆದುಕೊಂಡರು.ಈ ವೇಳೆ ಗಾಯಾಳು ವಿದ್ಯಾರ್ಥಿನಿಯರ ತಂದೆ ನಾಗರಾಜ್, ತಾಯಿ ರೂಪರವರಿಗೂ ಧೈರ್ಯ ತುಂಬಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.