ಗರ್ಡಾಡಿ, ಆ. 26 : ಶಾಸಕರಾದ ಶ್ರೀ ಹರೀಶ್ ಪೂಂಜರವರ ಮುತುವರ್ಜಿಯಿಂದ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಗೆ ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣ ಪೂರ್ಣಗೊಂಡಿದೆ.
ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಸ್ಥಳೀಯ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.




