ಪುತ್ತೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಕೃಷಿಗೆ ಹಾನಿ

Advertisement

ಪುತ್ತೂರು, ಫೆ. 21 : ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.

Advertisement

ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ