ಪುತ್ತೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಕೃಷಿಗೆ ಹಾನಿ

ಪುತ್ತೂರು, ಫೆ. 21 : ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ.

Advertisement

ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪು, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.