ಬೆಳ್ತಂಗಡಿ : ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕು.ರಕ್ಷಿತಾ ಜೆ.ಎಸ್ ರಿಗೆ ಜೆಸಿಐ ಬೆಳ್ತಂಗಡಿಯ ಸಾಧನಾ ಶ್ರೀ ಪ್ರಶಸ್ತಿ

ಬೆಳ್ತಂಗಡಿ, ಡಿ. 09 : ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟು ಮೊಗ್ರು ಗ್ರಾಮ ದಂಡುಗ ನಿವಾಸಿ ಕು.ರಕ್ಷಿತಾ ಜೆ.ಎಸ್ ಇವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಾಧನಾ ಶ್ರೀ ಪ್ರಶಸ್ತಿ ಲಭಿಸಿದೆ. ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

Advertisement

ಕು.ರಕ್ಷಿತಾ ಜೆ.ಎಸ್ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ದಿ.ಜನಾರ್ದನ ಗೌಡ ಮತ್ತು ಶೀಲಾವತಿ ದಂಪತಿಯ ಸುಪುತ್ರಿಯಾಗಿರುತ್ತಾಳೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.