ಕಾರ್ಕಳ : “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರ ಹೊಸ ಕಲಾ ಕಾಣಿಕೆ “ರಾಯರುಲ್ಲೆರ್” ಶೀರ್ಷಿಕೆ ಬಿಡುಗಡೆ

ಕಾರ್ಕಳ, ಮಾ. 19 : ನಾಲ್ಕು ವರುಷಗಳ ಬಳಿಕ ತುಳು ರಂಗಭೂಮಿಗೆ ಬಲೆ ತೆಲಿಪಾಲೆ, ಮಜಾಭಾರತ, V4 ಕಾಮಿಡಿ ಪ್ರಿಮಿಯರ್ ಲೀಗ್ ಚಾಂಪಿಯನ್ ಖ್ಯಾತಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಚಲನಚಿತ್ರ ನಟ, ತೆಲಿಕೆದ ತೆನಾಲಿ ಸುನಿಲ್ ನೆಲ್ಲಿಗುಡ್ಡೆ ನೇತೃತ್ವದ “ತೆಲಿಕೆದ ತೆನಾಲಿ” ತಂಡ ಕಾರ್ಕಳ ಇವರ ಹೊಸ ಕಲಾ ಕಾಣಿಕೆಯ ಶೀರ್ಷಿಕೆ ಯುಗಾದಿ ದಿನದಂದು ಬಿಡುಗಡೆಗೊಂಡಿದೆ.

Advertisement



“ತೆಲಿಕೆದ ತಾಲಿ” ತಂಡ ಕಾರ್ಕಳ ಅಭಿನಯದ ತುಳು “ರಾಯರುಲ್ಲೆರ್” ಹಾಗೂ ಕನ್ನಡ “ರಾಯರಿದ್ದಾರೆ” ಎಂಬ ಭಕ್ತಿ ಪ್ರಧಾನ ತುಳು ಸಾಂಸಾರಿಕ ಹಾಸ್ಯಮಯ ನಾಟಕ ‘ಗುರುರಾಯರ ಭಕ್ತಿ ಪವಾಡದ ಚಿತ್ರಣ’ ಆಗಸ್ಟ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ ಎಂದು ತೆಲಿಕೆದ ತೆನಾಲಿ ಸುನಿಲ್ ನೆಲ್ಲಿಗುಡ್ಡೆ ಮಾಹಿತಿ ನೀಡಿದ್ದಾರೆ.

ಪ್ರದರ್ಶನಕ್ಕಾಗಿ ಸಂಪರ್ಕಿಸಿ : 9845439720

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.