ಕುಕ್ಕೇಡಿ, ಮಾ. 15 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಪೌಲ್ ಚರ್ಚ್
ಫಾದರ್ ಸನ್ನಿ ಅಲಾಪಟ್, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.



