ಬೆಳ್ತಂಗಡಿ : ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಂಡದಬೆಟ್ಟು ಸಂಪರ್ಕ ರಸ್ತೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಕುಕ್ಕೇಡಿ, ಮಾ. 15 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

Advertisement



ಈ ಸಂದರ್ಭದಲ್ಲಿ ಸಂತ ಜಾನ್ ಪೌಲ್ ಚರ್ಚ್
ಫಾದರ್ ಸನ್ನಿ ಅಲಾಪಟ್, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್,  ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಎಕ್ಸೆಲ್ ಕಾಲೇಜು ರದ್ದು ಆದೇಶದ ಬಗ್ಗೆ ಗೊಂದಲ ಬೇಡ – ಆಡಳಿತ ಮಂಡಳಿ ಸ್ಪಷ್ಟನೆ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ದೈವಾಧೀನರಾದ ಕುತ್ಯಾರಿನ ಶತಾಯುಷಿ ಅಜ್ಜಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲಬುರಗಿ : ತರಗತಿ ನಡೆಯುತ್ತಿದ್ದಾಗಲೇ ಕಾಲೇಜಿನ ಮೇಲ್ಛಾವಣಿಯ ಸಿಮೆಂಟ್ ಪದರ ಕುಸಿತ – 5 ಮಂದಿ ವಿದ್ಯಾರ್ಥಿನಿಯರಿಗೆ ಗಾಯ | VIDEO

⚠️ Contents are protected on this website.