ಬೆಳ್ತಂಗಡಿ, ಏ. 06 : ಉರುವಾಲು -ಕಾಯರ್ಪಾಡಿ  ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿ ಪೂರ್ಣ : ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಬೆಳ್ತಂಗಡಿ, ಏ. 06 :  ತಾಲೂಕಿನ ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ  ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿ ಪೂರ್ಣಗೊಂಡಿದೆ.

ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.