ಧ್ವನಿ ನ್ಯೂಸ್ ವರದಿಗೆ ಇಂಪ್ಯಾಕ್ಟ್ : ಸಜೀಪ ರಸ್ತೆಗೆ ತೇಪೆ ಕಾರ್ಯ

ಸಜೀಪ : ಹೊಂಡ-ಗುಂಡಿಗಳಿಂದ ತುಂಬಿ ಸಂಚಾರಕ್ಕೆ ಅಯೋಗ್ಯವಾಗಿದ್ದ ಸಜೀಪ ರಸ್ತೆಯ ಬಗ್ಗೆ ಕೆಲವು ದಿನಗಳ ಹಿಂದೆ ಧ್ವನಿ ನ್ಯೂಸ್ ವರದಿ ಬಿತ್ತರಿಸಿತ್ತು. ಇದೀಗ ಧ್ವನಿ ನ್ಯೂಸ್ ವರದಿಗೆ ಫಲಶೃತಿ ಎಂಬಂತೆ ಸಜೀಪ ರಸ್ತೆಗೆ ತೇಪೆ ಕಾರ್ಯ ಆರಂಭವಾಗಿದೆ.

Advertisement

ಬಹುದೊಡ್ಡ ಗುಂಡಿಗಳಿಂದ ಕೂಡಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ಒದಗಿದ್ದು, ರಸ್ತೆಯಲ್ಲಿ ಕಂಡು ಬಂದಿದ್ದ ಬೃಹತ್ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾಹನ ಸವಾರರು ನಿಶ್ಚಿಂತೆಯಿಂದ ಪ್ರಯಾಣಿಸಬಹುದಾಗಿದೆ. ಹೀಗೆಯೇ ತಾಲೂಕಿನ ಎಲ್ಲಾ ರಸ್ತೆಗಳು ಕೂಡಾ ಸಂಚಾರಕ್ಕೆ ಯೋಗ್ಯವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಲಿ ಎಂಬುದೇ ನಮ್ಮ ಆಶಯ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.