ಧ್ವನಿ ನ್ಯೂಸ್ ವರದಿಗೆ ಇಂಪ್ಯಾಕ್ಟ್ : ಸಜೀಪ ರಸ್ತೆಗೆ ತೇಪೆ ಕಾರ್ಯ

ಸಜೀಪ : ಹೊಂಡ-ಗುಂಡಿಗಳಿಂದ ತುಂಬಿ ಸಂಚಾರಕ್ಕೆ ಅಯೋಗ್ಯವಾಗಿದ್ದ ಸಜೀಪ ರಸ್ತೆಯ ಬಗ್ಗೆ ಕೆಲವು ದಿನಗಳ ಹಿಂದೆ ಧ್ವನಿ ನ್ಯೂಸ್ ವರದಿ ಬಿತ್ತರಿಸಿತ್ತು. ಇದೀಗ ಧ್ವನಿ ನ್ಯೂಸ್ ವರದಿಗೆ ಫಲಶೃತಿ ಎಂಬಂತೆ ಸಜೀಪ ರಸ್ತೆಗೆ ತೇಪೆ ಕಾರ್ಯ ಆರಂಭವಾಗಿದೆ.

Advertisement

ಬಹುದೊಡ್ಡ ಗುಂಡಿಗಳಿಂದ ಕೂಡಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ಒದಗಿದ್ದು, ರಸ್ತೆಯಲ್ಲಿ ಕಂಡು ಬಂದಿದ್ದ ಬೃಹತ್ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾಹನ ಸವಾರರು ನಿಶ್ಚಿಂತೆಯಿಂದ ಪ್ರಯಾಣಿಸಬಹುದಾಗಿದೆ. ಹೀಗೆಯೇ ತಾಲೂಕಿನ ಎಲ್ಲಾ ರಸ್ತೆಗಳು ಕೂಡಾ ಸಂಚಾರಕ್ಕೆ ಯೋಗ್ಯವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಲಿ ಎಂಬುದೇ ನಮ್ಮ ಆಶಯ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.