ಧ್ವನಿ ನ್ಯೂಸ್ ವರದಿಗೆ ಇಂಪ್ಯಾಕ್ಟ್ : ಸಜೀಪ ರಸ್ತೆಗೆ ತೇಪೆ ಕಾರ್ಯ

ಸಜೀಪ : ಹೊಂಡ-ಗುಂಡಿಗಳಿಂದ ತುಂಬಿ ಸಂಚಾರಕ್ಕೆ ಅಯೋಗ್ಯವಾಗಿದ್ದ ಸಜೀಪ ರಸ್ತೆಯ ಬಗ್ಗೆ ಕೆಲವು ದಿನಗಳ ಹಿಂದೆ ಧ್ವನಿ ನ್ಯೂಸ್ ವರದಿ ಬಿತ್ತರಿಸಿತ್ತು. ಇದೀಗ ಧ್ವನಿ ನ್ಯೂಸ್ ವರದಿಗೆ ಫಲಶೃತಿ ಎಂಬಂತೆ ಸಜೀಪ ರಸ್ತೆಗೆ ತೇಪೆ ಕಾರ್ಯ ಆರಂಭವಾಗಿದೆ.

Advertisement

ಬಹುದೊಡ್ಡ ಗುಂಡಿಗಳಿಂದ ಕೂಡಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ಒದಗಿದ್ದು, ರಸ್ತೆಯಲ್ಲಿ ಕಂಡು ಬಂದಿದ್ದ ಬೃಹತ್ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾಹನ ಸವಾರರು ನಿಶ್ಚಿಂತೆಯಿಂದ ಪ್ರಯಾಣಿಸಬಹುದಾಗಿದೆ. ಹೀಗೆಯೇ ತಾಲೂಕಿನ ಎಲ್ಲಾ ರಸ್ತೆಗಳು ಕೂಡಾ ಸಂಚಾರಕ್ಕೆ ಯೋಗ್ಯವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಲಿ ಎಂಬುದೇ ನಮ್ಮ ಆಶಯ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.