ಧ್ವನಿ ನ್ಯೂಸ್ ವರದಿಗೆ ಇಂಪ್ಯಾಕ್ಟ್ : ಸಜೀಪ ರಸ್ತೆಗೆ ತೇಪೆ ಕಾರ್ಯ

ಸಜೀಪ : ಹೊಂಡ-ಗುಂಡಿಗಳಿಂದ ತುಂಬಿ ಸಂಚಾರಕ್ಕೆ ಅಯೋಗ್ಯವಾಗಿದ್ದ ಸಜೀಪ ರಸ್ತೆಯ ಬಗ್ಗೆ ಕೆಲವು ದಿನಗಳ ಹಿಂದೆ ಧ್ವನಿ ನ್ಯೂಸ್ ವರದಿ ಬಿತ್ತರಿಸಿತ್ತು. ಇದೀಗ ಧ್ವನಿ ನ್ಯೂಸ್ ವರದಿಗೆ ಫಲಶೃತಿ ಎಂಬಂತೆ ಸಜೀಪ ರಸ್ತೆಗೆ ತೇಪೆ ಕಾರ್ಯ ಆರಂಭವಾಗಿದೆ.

Advertisement

ಬಹುದೊಡ್ಡ ಗುಂಡಿಗಳಿಂದ ಕೂಡಿದ್ದ ರಸ್ತೆಗೆ ಕೊನೆಗೂ ದುರಸ್ತಿ ಭಾಗ್ಯ ಒದಗಿದ್ದು, ರಸ್ತೆಯಲ್ಲಿ ಕಂಡು ಬಂದಿದ್ದ ಬೃಹತ್ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾಹನ ಸವಾರರು ನಿಶ್ಚಿಂತೆಯಿಂದ ಪ್ರಯಾಣಿಸಬಹುದಾಗಿದೆ. ಹೀಗೆಯೇ ತಾಲೂಕಿನ ಎಲ್ಲಾ ರಸ್ತೆಗಳು ಕೂಡಾ ಸಂಚಾರಕ್ಕೆ ಯೋಗ್ಯವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಲಿ ಎಂಬುದೇ ನಮ್ಮ ಆಶಯ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.