ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ’ರಿಂದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ “ಸಾಮರಸ್ಯದ ಸಂಕ್ರಾಂತಿ”

ಬೆಳ್ತಂಗಡಿ, ಜ. 16 : ಶಾಸಕ ಹರೀಶ್ ಪೂಂಜಾರವರು ಈ ವರ್ಷದ ಸಂಕ್ರಾಂತಿ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. “ಸಾಮರಸ್ಯದ ಸಂಕ್ರಾಂತಿ” ಎಂಬ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿ, ಮಾದರಿಯೆನಿಸಿಕೊಂಡಿದ್ದಾರೆ.

Advertisement

ತಾಲೂಕಿನಾದ್ಯಂತ ಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಗೆ ಭೇಟಿ ನೀಡಿ ಅವರೊಂದಿಗ ವಿಶೇಷವಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಜ.14 ರಂದು ವೇಣೂರಿನಲ್ಲಿ ಪ್ರಾರಭಗೊಂಡ ಈ ಸಾಮರಸ್ಯದ ಸಂಕ್ರಾಂತಿಯು ಎರಡು ದಿನಗಳಲ್ಲಿ ಸುಮಾರು 2000 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಬಂಧುಗಳೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು‌‌. ಸಮಾಜದಲ್ಲಿರುವ ಜಾತಿ ತಾರತಮ್ಯ, ಅಸ್ಪಶ್ರ್ಯತೆ, ಮೇಲು-ಕೀಳು ಎಂಬ ಭಾವನೆಯನ್ನು ತೊಡೆದು ಹಾಕುವ ಉದ್ಧೇಶದಿಂದ ಸಮಾರಸ್ಯದ ಸಂಕ್ರಾಂತಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಮಾಜಕ್ಕೆ ಮಾದರಿಯಾಗಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಎ್ಲಾ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.