ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ’ರಿಂದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ “ಸಾಮರಸ್ಯದ ಸಂಕ್ರಾಂತಿ”

ಬೆಳ್ತಂಗಡಿ, ಜ. 16 : ಶಾಸಕ ಹರೀಶ್ ಪೂಂಜಾರವರು ಈ ವರ್ಷದ ಸಂಕ್ರಾಂತಿ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. “ಸಾಮರಸ್ಯದ ಸಂಕ್ರಾಂತಿ” ಎಂಬ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿ, ಮಾದರಿಯೆನಿಸಿಕೊಂಡಿದ್ದಾರೆ.

Advertisement

ತಾಲೂಕಿನಾದ್ಯಂತ ಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಗೆ ಭೇಟಿ ನೀಡಿ ಅವರೊಂದಿಗ ವಿಶೇಷವಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಜ.14 ರಂದು ವೇಣೂರಿನಲ್ಲಿ ಪ್ರಾರಭಗೊಂಡ ಈ ಸಾಮರಸ್ಯದ ಸಂಕ್ರಾಂತಿಯು ಎರಡು ದಿನಗಳಲ್ಲಿ ಸುಮಾರು 2000 ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಬಂಧುಗಳೊಂದಿಗೆ ಸಂಕ್ರಾಂತಿಯನ್ನು ಆಚರಿಸಿದರು‌‌. ಸಮಾಜದಲ್ಲಿರುವ ಜಾತಿ ತಾರತಮ್ಯ, ಅಸ್ಪಶ್ರ್ಯತೆ, ಮೇಲು-ಕೀಳು ಎಂಬ ಭಾವನೆಯನ್ನು ತೊಡೆದು ಹಾಕುವ ಉದ್ಧೇಶದಿಂದ ಸಮಾರಸ್ಯದ ಸಂಕ್ರಾಂತಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಮಾಜಕ್ಕೆ ಮಾದರಿಯಾಗಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಎ್ಲಾ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಗರಿಷ್ಠ ತಾಪಮಾನ – ಸೂರ್ಯಾಘಾತಕ್ಕೆ ಒಳಗಾದ ಬಾಲಕನ ದೇಹದಲ್ಲಿ ಸುಟ್ಟ ಗಾಯ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

⚠️ Contents are protected on this website.