ಬೆಳ್ತಂಗಡಿ : ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಥ

ಬೆಳ್ತಂಗಡಿ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಂಗವಾಗಿ ಬೆಳ್ತಂಗಡಿ ಆಡಳಿತ ಸೌಧದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಸಂವಿಧಾನ ಜಾಥ ವೈಭವದಿಂದ ಸಾಗಿತು.

Advertisement

ಸಂವಿಧಾನ ಜಾಥಾದ ಬಳಿಕ ಶ್ರೀ ಧರ್ಮಸ್ಥಳ ಕಲಾಭವನದಲ್ಲಿ ಸಂವಿಧಾನ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಸಂವಿಧಾನದ ಅರಿವು ಮೂಡಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

⚠️ Contents are protected on this website.