ಕಲ್ಮಂಜ : ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಕಲ್ಮಂಜ, ಫೆ. 28 : ಪರಾರಿಮಜಲು ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ಇಂದು ನೆರವೇರಿತು.

Advertisement

ಶಂಕು ಸ್ಥಾಪನೆಯ ಬಳಿಕ ಬಾವಿ ನಿರ್ಮಾಣವನ್ನು ಶ್ರಮದಾನದ ಮೂಲಕ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶ್ರೀ ಶ್ರೀನಿವಾಸ್ ರಾವ್, ಶ್ರೀ ಜಗನ್ನಾಥ ಶೆಟ್ಟಿ ಶ್ರೀ ಪುರಂದರ ನಾಯ್ಕ ಹಾಗೂ ಶ್ರೀ ಅನಿಲ್ ಎಂ. ಮದಿಮಲ್ ಕಟ್ಟೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.