ಕಲ್ಮಂಜ : ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಕಲ್ಮಂಜ, ಫೆ. 28 : ಪರಾರಿಮಜಲು ಗುಂಡ ಶ್ರೀ ಉಳ್ಳಾಯ-ಉಳ್ಳಾಲ್ತಿ ದೈವಸ್ಥಾನದಲ್ಲಿ ಬಾವಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ಇಂದು ನೆರವೇರಿತು.

Advertisement

ಶಂಕು ಸ್ಥಾಪನೆಯ ಬಳಿಕ ಬಾವಿ ನಿರ್ಮಾಣವನ್ನು ಶ್ರಮದಾನದ ಮೂಲಕ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶ್ರೀ ಶ್ರೀನಿವಾಸ್ ರಾವ್, ಶ್ರೀ ಜಗನ್ನಾಥ ಶೆಟ್ಟಿ ಶ್ರೀ ಪುರಂದರ ನಾಯ್ಕ ಹಾಗೂ ಶ್ರೀ ಅನಿಲ್ ಎಂ. ಮದಿಮಲ್ ಕಟ್ಟೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ತೆಗೆದುಕೊಂಡ 3 ಮಹತ್ವದ ನಿರ್ಧಾರಗಳು – ಮಾಹಿತಿ ಇಲ್ಲಿದೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಾನರ್ಪ : ಅಕ್ರಮ ಗೋ ಸಾಗಾಟ – ತಡೆಯಲು ಬಂದ ಸಾರ್ವಜನಿಕರ ಮೇಲೆಯೇ ಪಿಕಪ್ ಹರಿಸಲು ಯತ್ನ !

ಟಾಪ್ ಸುದ್ದಿಗಳು

ಬೆಳ್ತಂಗಡಿ : ಸುಮಂತ್ ಸಾವು ಪ್ರಕರಣ – ಶಾಸಕ ಹರೀಶ್ ಪೂಂಜಾರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

⚠️ Contents are protected on this website.