ಗುಂಡ್ಯ : ಸರಕು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ – ಅದೃಷ್ಟವಶಾತ್ ಚಾಲಕ, ಸಿಬ್ಬಂದಿ ಪಾರು

ಗುಂಡ್ಯ, ಡಿ. 15 : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಸಿಬ್ಬಂದಿಗಳು ಅದೃಷ್ಟವಶಾತ್ ಪಾರಾಗಿದ್ದಾರೆ.

Advertisement

ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಸರಕುಗಳು ರಸ್ತೆ ಮೇಲೆ ಚದುರಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ಸಿಬ್ಬಂದಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.