ಮಂಗಳೂರು : ಸ್ಕೂಟರ್ ಗೆ ಢಿಕ್ಕಿಯಾದ ಖಾಸಗಿ ಬಸ್ – ಸಹಸವಾರೆ 26 ವರ್ಷದ ಯುವತಿ ದಾರುಣ ಸಾವು

ಮಂಗಳೂರು, ಫೆ. 05 : ನಗರದ ನಂತೂರಿನಲ್ಲಿ ಬುಧವಾರ ರಾತ್ರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹಸವಾರೆಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಲ್ಲಾಳ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.

Advertisement

ಇನ್ನು, ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಬಸ್ ಮತ್ತು ಸ್ಕೂಟರ್ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಹೋಗುತ್ತಿದ್ದವು. ನಂತೂರು ಬಸ್‌ ನಿಲ್ದಾಣದ ಬಳಿ ಸ್ಕೂಟರ್ ಗೆ ಬಸ್ ಢಿಕ್ಕಿಯಾದಾಗ ಸ್ಕೂಟರ್ ಬಸ್ ನಡಿ ಬಿದ್ದು ಸಹಸವಾರೆಯ ಮೇಲೆಯೆ ಬಸ್ ನ ಟಯರ್ ಹರಿದು ಹೋಗಿತ್ತು. ಪರಿಣಾಮ ದೀಪ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.