ಉಜಿರೆ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗೆ ಕವನ, ಪ್ರಬಂಧ ರಚನೆ ಸ್ಪರ್ಧೆ : ಬಹುಮಾನ ವಿತರಣೆ

ಉಜಿರೆ, ಡಿ. 09 : ಎಸ್.ಡಿ.ಎಂ.‍ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ನಮ್ಮ ಪೂಜ್ಯ ಖಾವಂದರರಾದ ರಾಜರ್ಷಿ ಡಾl.ಡಿ. ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಜನ್ಮ ದಿನದ ಅಂಗವಾಗಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಉಜಿರೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಖಾವಂದರರ ಬಗೆಗಿನ ‘ಕವನ ರಚನೆ’ ಮತ್ತು ‘ಪ್ರಬಂಧ ರಚನೆ ‘ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕವನ ರಚನೆ ಸ್ಪರ್ಧೆಯಲ್ಲಿ ಪ್ರಥಮ : ಚೇತನಾ ಹೆಗ್ಡೆ, ದ್ವಿತೀಯ : ಆನಂದ ಸುವರ್ಣ, ತೃತೀಯ: ಡಾl ರಾಜಶೇಖರ್ ಹಳೆಮನೆ ಮತ್ತು ಅಶ್ರಫ್ ಅಲಿ ಕುನ್ನಿ ಹಾಗೂ ಪ್ರಬಂಧ ರಚನೆ ಸ್ಪರ್ಧೆಯಲ್ಲಿ ಪ್ರಥಮ: ನಮಿತಾ ಅಶೋಕ್, ದ್ವಿತೀಯ : ಸಮತಾ.ಪಿ., ತೃತೀಯ: ಸಯಿದತ್ ಬೀಬಿ ಮತ್ತು ಸತ್ಯನಾರಾಯಣ ಭಟ್ ವಿಜಯಶಾಲಿಯಾಗಿದ್ದಾರೆ.

Advertisement

ವಿಜೇತರಿಗೆ ಶಾಲಾ ಪ್ರತಿಭಾ ದಿನಾಚರಣೆಯಂದು ಬಹುಮಾನ ವಿತರಿಸಲಾಯಿತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.