ಉಜಿರೆ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗೆ ಕವನ, ಪ್ರಬಂಧ ರಚನೆ ಸ್ಪರ್ಧೆ : ಬಹುಮಾನ ವಿತರಣೆ

ಉಜಿರೆ, ಡಿ. 09 : ಎಸ್.ಡಿ.ಎಂ.‍ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ನಮ್ಮ ಪೂಜ್ಯ ಖಾವಂದರರಾದ ರಾಜರ್ಷಿ ಡಾl.ಡಿ. ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಜನ್ಮ ದಿನದ ಅಂಗವಾಗಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಉಜಿರೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಖಾವಂದರರ ಬಗೆಗಿನ ‘ಕವನ ರಚನೆ’ ಮತ್ತು ‘ಪ್ರಬಂಧ ರಚನೆ ‘ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕವನ ರಚನೆ ಸ್ಪರ್ಧೆಯಲ್ಲಿ ಪ್ರಥಮ : ಚೇತನಾ ಹೆಗ್ಡೆ, ದ್ವಿತೀಯ : ಆನಂದ ಸುವರ್ಣ, ತೃತೀಯ: ಡಾl ರಾಜಶೇಖರ್ ಹಳೆಮನೆ ಮತ್ತು ಅಶ್ರಫ್ ಅಲಿ ಕುನ್ನಿ ಹಾಗೂ ಪ್ರಬಂಧ ರಚನೆ ಸ್ಪರ್ಧೆಯಲ್ಲಿ ಪ್ರಥಮ: ನಮಿತಾ ಅಶೋಕ್, ದ್ವಿತೀಯ : ಸಮತಾ.ಪಿ., ತೃತೀಯ: ಸಯಿದತ್ ಬೀಬಿ ಮತ್ತು ಸತ್ಯನಾರಾಯಣ ಭಟ್ ವಿಜಯಶಾಲಿಯಾಗಿದ್ದಾರೆ.

Advertisement

ವಿಜೇತರಿಗೆ ಶಾಲಾ ಪ್ರತಿಭಾ ದಿನಾಚರಣೆಯಂದು ಬಹುಮಾನ ವಿತರಿಸಲಾಯಿತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕರಾವಳಿ ಭಾಗದಲ್ಲಿ ತಾಪಮಾನ ಏರಿಕೆ – ಮತ್ಸ್ಯಕ್ಷಾಮದ ಭೀತಿ ! ಅವಧಿಗೆ ಮುನ್ನವೇ ಲಂಗರು ಹಾಕುತ್ತಿವೆ ಮೀನುಗಾರಿಕಾ ಬೋಟ್ ಗಳು

⚠️ Contents are protected on this website.