ಉಜಿರೆ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗೆ ಕವನ, ಪ್ರಬಂಧ ರಚನೆ ಸ್ಪರ್ಧೆ : ಬಹುಮಾನ ವಿತರಣೆ

ಉಜಿರೆ, ಡಿ. 09 : ಎಸ್.ಡಿ.ಎಂ.‍ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ನಮ್ಮ ಪೂಜ್ಯ ಖಾವಂದರರಾದ ರಾಜರ್ಷಿ ಡಾl.ಡಿ. ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಜನ್ಮ ದಿನದ ಅಂಗವಾಗಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಉಜಿರೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಖಾವಂದರರ ಬಗೆಗಿನ ‘ಕವನ ರಚನೆ’ ಮತ್ತು ‘ಪ್ರಬಂಧ ರಚನೆ ‘ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕವನ ರಚನೆ ಸ್ಪರ್ಧೆಯಲ್ಲಿ ಪ್ರಥಮ : ಚೇತನಾ ಹೆಗ್ಡೆ, ದ್ವಿತೀಯ : ಆನಂದ ಸುವರ್ಣ, ತೃತೀಯ: ಡಾl ರಾಜಶೇಖರ್ ಹಳೆಮನೆ ಮತ್ತು ಅಶ್ರಫ್ ಅಲಿ ಕುನ್ನಿ ಹಾಗೂ ಪ್ರಬಂಧ ರಚನೆ ಸ್ಪರ್ಧೆಯಲ್ಲಿ ಪ್ರಥಮ: ನಮಿತಾ ಅಶೋಕ್, ದ್ವಿತೀಯ : ಸಮತಾ.ಪಿ., ತೃತೀಯ: ಸಯಿದತ್ ಬೀಬಿ ಮತ್ತು ಸತ್ಯನಾರಾಯಣ ಭಟ್ ವಿಜಯಶಾಲಿಯಾಗಿದ್ದಾರೆ.

Advertisement

ವಿಜೇತರಿಗೆ ಶಾಲಾ ಪ್ರತಿಭಾ ದಿನಾಚರಣೆಯಂದು ಬಹುಮಾನ ವಿತರಿಸಲಾಯಿತು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.