ಬೆಳ್ತಂಗಡಿ : ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಾವಿನಕಟ್ಟೆಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ

ಮರೋಡಿ, ಮಾ. 07 : ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಜಯಂತ ಕೋಟ್ಯಾನ್,ಮರೋಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ,ರತ್ನಾಕರ್ ಬುಣ್ಣನ್ ಪದ್ಮಶ್ರೀ ಜೈನ್, ಬಾಲಕೃಷ್ಣ ಬಂಗೇರ, ಮಾಜಿ ಪಂಚಾಯತ್ ಸದಸ್ಯರಾದ ಯಶೋಧ, ಅಶೋಕ್ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಉಮೇಶ್ ಸಾಲ್ಯಾನ್, ಅಂಗನವಾಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಜಿತ್ ಪೆರಾಡಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಪ್ರಮುಖರಾದ ಗಣೇಶ್ ಕರ್ಕೇರ, ಬಾಸ್ಕರ್ ಜೆ ಸಾಲಿಯಾನ್, ದೇವಾರಾಜ್ ಶೆಟ್ಟಿ, ರವಿ ಕುಲಾಲ್, ಸುರೇಂದ್ರ ಬಲ್ಲಾಳ್, ವಾಸು ಪೂಜಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಕಾತ್ಯಾಯಿನಿ, ಬಾಲವಿಕಾಸ ಅಧ್ಯಕ್ಷರಾದ ಯಶ್ವಿತಾ, ಇಂಜಿನಿಯರ್,ಇಲಾಖಾ ಅಧಿಕಾರಿಗಳು ಹಾಗೂ ಹಲವಾರು ನಾಗರಿಕರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಸುಮಂತ್ ಸಾವು ಪ್ರಕರಣ – ಶಾಸಕ ಹರೀಶ್ ಪೂಂಜಾರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

⚠️ Contents are protected on this website.