ಮೊಗ್ರು : ನಾಳೆ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ

ಮೊಗ್ರು, ಮಾ.22 : ನಾಳೆ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45 ಕ್ಕೆ ನೆರವೇರಲಿದೆ.

ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್  ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರಾದ  ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ಅಶೋಕ ಗೌಡ ಬರುoಗುಡೇಲು ಇವರುಗಳ ಉಪಸ್ಥಿತಿಯಲ್ಲಿ  ಕಾರ್ಯಕ್ರಮ ನೇರವೆರಲಿದೆ.

Advertisement

ಸಮಸ್ತರು ಭಾಗವಹಿಸಿಬೇಕಾಗಿ ಟ್ರಸ್ಟ್ ನ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.