ಬೆಳ್ತಂಗಡಿ : ದ್ವಿತೀಯ ಪಿಯುಸಿ ಫಲಿತಾಂಶ – ಶ್ರೀಷಾ ಸುವರ್ಣರಿಗೆ ವಾಣಿಜ್ಯ ವಿಭಾಗದಲ್ಲಿ 558 ಅಂಕ

ಬೆಳ್ತಂಗಡಿ, ಏ. 10 : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ಶ್ರೀಷಾ ಸುವರ್ಣ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 558 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement

ಇವರು ಮಲವಂತಿಗೆ ಗ್ರಾಮದ ಮಾಲೂರು ನಿವಾಸಿ ಉಮೇಶ್ ಸುವರ್ಣ ಹಾಗೂ ಪ್ರಮೀಳ ದಂಪತಿಯ ಪುತ್ರಿಯಾಗಿದ್ದಾರೆ. ಶ್ರೀಷಾ ಸುವರ್ಣರವರ ಉತ್ತಮ ಸಾಧನೆಗೆ ವ್ಯಾಪಕ ಅಭಿನಂದನೆಗಳು ವ್ಯಕ್ತವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.