ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ

ಮಂಗಳೂರು, ಫೆ. 14 : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿಯು ಫೆ. 15ರಂದು ಸಂಜೆ 04 ಗಂಟೆಗೆ ಭವ್ಯ ಶೋಭಾಯಾತ್ರೆಯ ಮೂಲಕ ಸಮರ್ಪಣೆಯಾಗಲಿದೆ.

Advertisement

ಕಡೆಗೋಳಿ, ಸೇವಾಂಜಲಿ, ಅರ್ಕುಳ ದ್ವಾರದ ಮೂಲಕ ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯು ಸಾಗಿ ಬರಲಿದೆ. ಈ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯಲ್ಲಿ ಎಲ್ಲಾ ಭಗವದ್ಭಕ್ತರು, ಸಂಘ ಸಂಸ್ಥೆಗಳು ಪಾಲ್ಗೊಳ್ಳಬೇಕೆಂದು ಅರ್ಕುಳ ಬೀಡು ವಜ್ರನಾಭ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.