ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ

ಮಂಗಳೂರು, ಫೆ. 14 : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿಯು ಫೆ. 15ರಂದು ಸಂಜೆ 04 ಗಂಟೆಗೆ ಭವ್ಯ ಶೋಭಾಯಾತ್ರೆಯ ಮೂಲಕ ಸಮರ್ಪಣೆಯಾಗಲಿದೆ.

Advertisement

ಕಡೆಗೋಳಿ, ಸೇವಾಂಜಲಿ, ಅರ್ಕುಳ ದ್ವಾರದ ಮೂಲಕ ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯು ಸಾಗಿ ಬರಲಿದೆ. ಈ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯಲ್ಲಿ ಎಲ್ಲಾ ಭಗವದ್ಭಕ್ತರು, ಸಂಘ ಸಂಸ್ಥೆಗಳು ಪಾಲ್ಗೊಳ್ಳಬೇಕೆಂದು ಅರ್ಕುಳ ಬೀಡು ವಜ್ರನಾಭ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.