ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ, ಜ. 03 : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು. ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು. ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.