ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ, ಜ. 03 : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು. ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು. ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಗರಿಷ್ಠ ತಾಪಮಾನ – ಸೂರ್ಯಾಘಾತಕ್ಕೆ ಒಳಗಾದ ಬಾಲಕನ ದೇಹದಲ್ಲಿ ಸುಟ್ಟ ಗಾಯ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

⚠️ Contents are protected on this website.