ಬೆಳಾಲು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಬೆಳಾಲಿನಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

ಬೆಳಾಲು, ಜ. 01 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಬೆಳಾಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ ಸಿದ್ಧತೆಯ ಕುರಿತು ಒಂದು ದಿನದ ತರಬೇತಿ ಕಾರ್ಯವನ್ನು ಕಾರ್ಯಗಾರವನ್ನು ನಡೆಸಲಾಯಿತು.

Advertisement

ವಿದ್ಯಾರ್ಥಿಗಳ ಪೋಷಕರಿಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ಎಂಬ ವಿಷಯದಲ್ಲಿ ತರಬೇತಿಯನ್ನು ನೀಡಲಾಯಿತು. ಈ ತರಬೇತಿಯನ್ನು ಉಜಿರೆ ಶ್ರೀ ಧ. ಮಂ. ಪದವಿ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಶ್ರೀ ಕೃಷ್ಣಮೂರ್ತಿ ಟಿ ನಡೆಸಿಕೊಟ್ಟರು. ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಭಯವಿಲ್ಲದೆ, ಆತ್ಮವಿಶ್ವಾಸದಿಂದ, ಸತತ ಪ್ರಯತ್ನ, ದೃಢ ಚಿತ್ತದಿಂದ ಎದುರಿಸಿ ಯಶಸ್ವಿಯಾಗಿ ಇಂದು ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕ ಶ್ರೀ ಜಯರಾಮ ಮಯ್ಯ ಪ್ರಸ್ತಾವಿಸಿ, ಶಿಕ್ಷಕರಾದ ಕೋಕಿಲ ಕೆ ಮತ್ತು ಕಿರಣ್ ಸಂಯೋಜಿಸಿ, ಸಹಕರಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.