ಮನೆ ಸಮೀಪದಲ್ಲೇ ಬೀದಿ ನಾಯಿ ದಾಳಿ : ಬಾಲಕನಿಗೆ ಗಂಭೀರ ಗಾಯ

ಮಂಗಳೂರು : ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಬಾಲಕನೋರ್ವ ಗಾಯಗೊಂಡ ಘಟನೆ ಗುರುವಾರಂದು ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ನಡೆದಿದೆ. ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಬೀದಿ ನಾಯಿಗೆ ದಾಳಿಗೊಳಗಾದ ಬಾಲಕನೆಂದು ಗುರುತಿಸಲಾಗಿದೆ.

Advertisement

ಅಹಿಲ್ ಮನೆಗೆ ಹಿಂದಿರುಗುತ್ತಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದೆನ್ನಲಾಗಿದೆ. ಬೀದಿ ನಾಯಿಗಳ ಗುಂಪು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದ್ದು, ಬಾಲಕನ ಕೆನ್ನೆ ಮತ್ತು ಕೈಗೆ ಗಂಭೀರ ಗಾಯಗಳಾಗಿದೆ.

ಬಾಲಕನ ಬೊಬ್ಬೆ ಕೇಳಿದ ತಾಯಿ ತಕ್ಷಣ ಮನೆಯಿಂದ ಹೊರಗೆ ಓಡಿ ಬಂದು ಮಗನನ್ನು ರಕ್ಷಿಸಿದ್ದಾರೆ. ತಕ್ಷಣವೇ ಬಾಲಕನನ್ನು ಬಜ್ಪೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.