ಬೆಳ್ತಂಗಡಿ : ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ದಾರಿ ದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಡಿ. 27 : ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ಅಳವಡಿಸಲಾಗಿರುವ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜಾ ಅವರು ಲೋಕಾರ್ಪಣೆಗೊಳಿಸಿದರು.

Advertisement

ಸುಮಾರು ರೂ.1.00 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ ಮೂಡಬಿದ್ರೆ ರಸ್ತೆಯ ಕುವೆಟ್ಟುವಿನಲ್ಲಿ ಅಳವಡಿಸಲಾಗಿರುವ ಹೆದ್ದಾರಿ ದಾರಿ ದೀಪಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಈ ದಾರಿದೀಪಗಳು ಪ್ರಯಾಣಿಕರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು – ಓರ್ವ ಸಾವು !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು

ಟಾಪ್ ಸುದ್ದಿಗಳು, ರಾಜ್ಯ / ದೇಶ

“ಆಪರೇಶನ್ ಸಿಂಧೂರ್” ಭಯಾನಕ ದಾಳಿ ಬಳಿಕ – ಇಲಿಗಳಂತೆ ಬಿಲ ಸೇರಿದ್ದಾವೆ ಪಾಕಿಸ್ತಾನದ ಹಫೀಜ್ ಸಯೀದ್ – ಮಸೂದ್ ಅಜರ್ !

⚠️ Contents are protected on this website.