ಸುಬ್ರಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 7.5 ಕೆಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ..

ಸುಬ್ರಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಕುಟುಂಬದವರು ಬ್ರಹ್ಮರಥದಲ್ಲಿರುವ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಮಹಾಗಣಪತಿ ದೇವರ ವಿಗ್ರಹಗಳಿಗೆ ಸುಮಾರು 7.5 ಕೆಜಿ ಬೆಳ್ಳಿಯಿಂದ ತಯಾರಿಸಿದ, 13 ಲಕ್ಷಕ್ಕೂ ಅಧಿಕ ಮೌಲ್ಯದ ಕವಚವನ್ನು ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ.

Advertisement

ಮಹೋತ್ಸವದ ಸಂದರ್ಭದಲ್ಲಿ ಭಕ್ತರು ಮತ್ತು ದೇವಸ್ತಾನದ ಆಡಳಿತ ಮಂಡಳಿಯವರು ಈ ಶ್ರದ್ಧಾ ನೈವೇದ್ಯವನ್ನು ಅಭಿನಂದಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.