ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಕೋಶಾಧಿಕಾರಿಯಾಗಿ ಸುದೀಪ್ ಸಾಲ್ಯಾನ್

ಬೆಳ್ತಂಗಡಿ, ಏ. 20 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026-27ನೇ ಸಾಲಿನ ಕೋಶಾಧಿಕಾರಿಯಾಗಿ ಶ್ರೀ ಸುದೀಪ್ ಸಾಲ್ಯಾನ್ ಸವಣಾಲು ನಿಯೋಜನೆಗೊಂಡಿದ್ದಾರೆ.

Advertisement

ಶ್ರೀ ಸುದೀಪ್ ಸಾಲ್ಯಾನ್ ಸವಣಾಲು ಇವರು ಧ್ವನಿ ನ್ಯೂಸ್ ಸಂಸ್ಥೆಯ ಸಂಸ್ಥಾಪಕರಾಗಿ ಮಾದ್ಯಮ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಲ್ಲದೆ, ಜೆಸಿಐ ಬೆಳ್ತಂಗಡಿ (ರಿ.), ಲಯನ್ಸ್ ಕ್ಲಬ್ ಬೆಳ್ತಂಗಡಿ (ರಿ.), ಯಂಗ್ ಬಾಯ್ಸ್ ಸವಣಾಲು ಇದರ ಅಧ್ಯಕ್ಷರಾಗಿಯೂ ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.