ಬೆಳ್ತಂಗಡಿ : ಹೋಲಿ ರೆಡೀಮ‌ರ್ ಚರ್ಚ್‌, ಬೆಳ್ತಂಗಡಿ ಮುಂದಾಳತ್ವದಲ್ಲಿ “ಬೃಹತ್ ಸ್ವಚ್ಚತಾ ಆಂದೋಲನ – 2026”

ಬೆಳ್ತಂಗಡಿ, ಏ. 11 : ಹೋಲಿ ರೆಡೀಮ‌ರ್ ಚರ್ಚ್‌, ಬೆಳ್ತಂಗಡಿ ಮುಂದಾಳತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಿ. ಬೆಳ್ತಂಗಡಿ ತಾಲೂಕು, ‘ಶೌರ್ಯ’ ವಿಪತ್ತು ವಿಭಾಗ, ಪತ್ರಕರ್ತರ ಸಂಘ ಬೆಳ್ತಂಗಡಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬೃಹತ್ ಸ್ವಚ್ಚತಾ ಆಂದೋಲನ – 2026 ಏ 12ರ ಆದಿತ್ಯವಾರದಂದು ಸಂಜೆ 3.30 ಗಂಟೆಗೆ ನಡೆಯಲಿದೆ.

Advertisement

ಹಳ್ಳಿಯಿಂದ ನಗರವರೆಗೆ – ನಮ್ಮ ಸ್ವಚ್ಛತೆ, ನಮ್ಮಜವಾಬ್ದಾರಿ ಎಂಬ ಘೋಷವಾಕ್ಯದಡಿಯಲ್ಲಿ ಸವಣಾಲುವಿನಿಂದ ಬೆಳ್ತಂಗಡಿ ಚರ್ಚ್ ರಸ್ತೆವರೆಗೆ (ಸುಮಾರು 8ಕಿ.ಮೀ) ಈ ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರೂ ಕೈ ಜೋಡಿಸಬೇಕಾಗಿ ಸಂಘಟಕರು ಮನವಿ ಮಾಡಿಕೊಂಡಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.