ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ, ಡಿ. 11 : ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

Advertisement

ಈ ವೇಳೆ ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರ್ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

⚠️ Contents are protected on this website.