ಬೆಳ್ತಂಗಡಿ : ಗುರಿಪಳ್ಳ ನಿವಾಸಿ ಸ್ವರ್ಣಿತ್ ಶೆಟ್ಟಿ ಅಂಡರ್ – 16 ಮಂಗಳೂರು ಕ್ರಿಕೆಟ್ ತಂಡಕ್ಕೆ ಆಯ್ಕೆ

ಬೆಳ್ತಂಗಡಿ, ಏ. 10 : ಕರ್ನಾಟಕ ಕ್ರಿಕೆಟ್ ಅಸೋಷಿಯೇಶನ್ ಆಯೋಜನೆಯ ಅಂಡರ್ – 16 ಮಂಗಳೂರು ಕ್ರಿಕೆಟ್ ತಂಡಕ್ಕೆ ಗುರಿಪಳ್ಳ ನಿವಾಸಿ ಸ್ವರ್ಣಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Advertisement

ಉಜಿರೆ ಕ್ರಿಕೆಟ್ ಕ್ಲಬ್ ತಂಡದ ಸದಸ್ಯರಾಗಿರುವ ಸ್ವರ್ಣಿತ್ ಶೆಟ್ಟಿ ಕಾರ್ತಿಕ್ ಗೌಡ ದೇವಸ್ಯ ಎಂಬವರ ಮಾರ್ಗದರ್ಶನದೊಂದಿಗೆ ಕ್ರಿಕೆಟ್ ಪಾರುಪತ್ಯ ಮೆರೆಯುತ್ತಿದ್ದಾರೆ.

ಸ್ವರ್ಣಿತ್ ಶೆಟ್ಟಿ ಅವರು ಉಮೇಶ್ ಶೆಟ್ಟಿ ಹಾಗೂ ಅಮಿತಾ ಶೆಟ್ಟಿಯವರ ಪುತ್ರರಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.